ನಿಧನ
ನವೀನ್ ಚಂದ್ರ ಶೆಟ್ಟಿ
ವಾರ್ತಾ ಭಾರತಿ : 11 May, 2022

ಉಡುಪಿ : ನೈಲಾಡಿ ದೊಡ್ಮನೆ ಕುಟುಂಬಸ್ಥ, ಬಿಲ್ಲಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ನವೀನ್ ಚಂದ್ರ ಶೆಟ್ಟಿ ಯಾನೆ ಬಾಬು ಶೆಟ್ಟಿ (75) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.
ಮೃತರು ಪತ್ನಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)