ಮುಲ್ಕಿ, ಆ.9: ವಿಧಾನ ಪರಿಷತ್ ನೂತನ ಸದಸ್ಯ ಬಾಬುರಾವ್ ಚಿಂಚನಸೂರ್ ಅವರು ಮಂಗಳವಾರ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅವರ ಪತ್ನಿ ಜೊತೆಗಿದ್ದರು ಅಸ್ರಣ್ಣ ಸಹೋದರರು, ದೇವಸ್ಥಾನ ಆಡಳಿತ ಸಮಿತಿಯ ಸದಸ್ಯರು ಅವರನ್ನು ಬರಮಾಡಿಕೊಂಡರು.
ಮುಲ್ಕಿ, ಆ.9: ವಿಧಾನ ಪರಿಷತ್ ನೂತನ ಸದಸ್ಯ ಬಾಬುರಾವ್ ಚಿಂಚನಸೂರ್ ಅವರು ಮಂಗಳವಾರ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅವರ ಪತ್ನಿ ಜೊತೆಗಿದ್ದರು ಅಸ್ರಣ್ಣ ಸಹೋದರರು, ದೇವಸ್ಥಾನ ಆಡಳಿತ ಸಮಿತಿಯ ಸದಸ್ಯರು ಅವರನ್ನು ಬರಮಾಡಿಕೊಂಡರು.